ಯಡೇಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನಿಯಂತ್ರಣ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೊಂದಿಗೆ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಕೊಡಲಾಗುತ್ತದೆ ಅವಶ್ಯಕತೆ ಇಲ್ಲ ಎಂದರು. ಹಲೋ ಪಂಚಾಯಿತಿ ಇವಾಗ ರಮೇಶ್ ತಾಲೂಕು ಪಂಚಾಯಿತಿ ಯು ರಮೇಶ್ ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್, ಪಿ.ಎಸ್. ಐ. ಸುರೇಶ್, ಎಪಿಎಂಸಿ ಸದಸ್ಯ ಶ್ರೀನಿವಾಸ್ ರಾಜಸ್ವನಿರೀಕ್ಷಕ ವೆಂಕಟಾಚಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಸದಸ್ಯ ತಿಪ್ಪೇಶ್, ಲಕ್ಷ್ಮಣಪ್ಪ, ಬಸವರಾಜ್ ಚಂದ್ರು ಬಿಜೆಪಿ ಮಂಡಲ ಅಧ್ಯಕ್ಷ  ಮಂಜುನಾಥ್ ಉಪಸ್ಥಿತರಿದ್ದರು.

error: Content is protected !!