News Next

ಶಿವಮೊಗ್ಗ, ಅಕ್ಟೋಬರ್-15 : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಕ್ಟೋಬರ್-17 ರಂದು ಮಧ್ಯಾಹ್ನ 2.00ಕ್ಕೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರವರ ಸಮ್ಮುಖದಲ್ಲಿ ಜಿಲ್ಲೆಯ ಅರ್ಹ 25 ಜನ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪ ಎಂ ದೊಡ್ಮನಿ ತಿಳಿಸಿದ್ದಾರೆ.

error: Content is protected !!