ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ತೀಥ೯ಹಳ್ಳಿ ತಾಲ್ಲೂಕು ಹೆಗಲತ್ತಿ ಗ್ರಾಮದಲ್ಲಿ ಗುಡ್ಡ ಕುಸಿತದಿಂದ ಹಾಜಿ ಸಂಭಂಧಿಸಿದ ಸ್ತಳಕ್ಕೆ ಭೇಟಿನೀಡಿ ಪರಿಶಿಲನೆ ನಡೆಸಿದರು. ನಂತರ ಮಾತನಢಿದ ಅವರು ಜಿಲ್ಲೆಯಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಪರಿಶೀಲಿಸಿ ಒಂದು ವಾರದ ಒಳಗಾಗಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸಧ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದರು. ಪ್ರವಾಹ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ಸಧ್ಯದಲ್ಲಿಯೇ ವಿಶೇಷ ಪ್ಯಾಕೇಜ್ ಘೋಷಣೆ.

ಪ್ರವಾಹದಿಂದ ಹಾನಿಗೀಡಾದ ಅರಣ್ಯ ಭೂಮಿ, ಕೃಷಿ ಭೂಮಿ, ಆಸ್ತಿ ಪಾಸ್ತಿಗಳ ಸಮಗ್ರ ಸಮೀಕ್ಷೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕೃಷಿಕರು ಕಂಗಾಲಾಗುವ ಅಗತ್ಯವಿಲ್ಲ. ರೈತರ ರಾಜ್ಯ ಸರಕಾರದಿಂದ ಎಲ್ಲಾ ರೀತಿಯ ನೆರವು ಕೊಡುವುದಾಗಿ ತಿಳಿಸದರು

error: Content is protected !!