News Next

ಸುಧಾರಣೆಯ ಅಗತ್ಯ

ಆರ್ಥಿಕ ಉದಾರೀಕರಣದ ಹೊರತಾಗಿಯೂ ಕೃಷಿ ಮತ್ತು ಇತರ ಕ್ಷೇತ್ರಗಳ ನಡುವಿನ ಅಸಮಾನತೆ
• ವಿಘಟಿತ (ತುಂಡು ತುಂಡಾದ) ಮಾರುಕಟ್ಟೆಗಳು ಹಾಗೂ ಮಾರುಕಟ್ಟೆಗಳ ಕೊರತೆ ಮತ್ತು ಹೆಚ್ಚಿನ ಮಾರುಕಟ್ಟೆ ಶುಲ್ಕಗಳು
• ಅಸಮರ್ಪಕ ಮೂಲಭೂತಸೌಕರ್ಯ ಮತ್ತು ಸಾಲದ ಸೌಲಭ್ಯಗಳು
• ಮಾಹಿತಿಯಲಿ ್ಲ ಅಸಮರೂಪತೆ (ಮಾಹಿತಿ ಒಂದೇ ತೆರನಾಗಿ ಇಲ್ಲದಿರುವುದು)
• ಪರವಾನಿಗೆಯಲ್ಲಿ ನಿರ್ಭಂದ

ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, 2020

• ಲಾಭದಾಯಕ ಬೆಲೆಗಾಗಿ ರೈತರ ಉತ್ಪನ್ನಗಳನ್ನು ಮಾರಾಟ ಮಾಡುವಲಿ ್ಲ ಹಾಗೂ ಕೊಳ್ಳುವಲ್ಲಿ “ಆಯ್ಕೆಯ ಸ್ವಾತಂತ್ರ್ಯ” ಇರುತ್ತದೆ
• ಎ.ಪಿ.ಎಮ್.ಸಿ ಆವರದಣದ ಹೊರಗೆ ಸಮರ್ಥ, ಪಾರದರ್ಶಕ ಮತ್ತು ತಡೆರಹಿತ ಮುಕ್ತ ಅಂತರ ಮತ್ತು ಅಂತರ-ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ
• ಎ.ಪಿ.ಎಮ್.ಸಿ. ಗಳು ಕಾರ್ಯನಿರ್ವಹಿಸುವದನ್ನು ಮುಂದುವರೆಸುತ್ತವೆ : ಈ ಕಾಯ್ಕೆ ರೈತರಿಗೆ ಹೆಚ್ಚುವರಿ ಮಾರುಕಟ್ಟೆ ಮಾರ್ಗಗಳನ್ನು ಒದಗಿಸುತ್ತದೆ.
• ಕನಿಷ್ಠ ಬೆಂಬಲ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ
• ಕಾರ್ಯವಿಧಾನದ ಅಗತ್ಯತೆಯಂತೆ ಒಂದೇ ದಿನ ಅಥವಾ 3 ಕೆಲಸದ ದಿನಗಳಲಿ ್ಲ ರೈತರಿಗೆ ಪಾವತಿ ಮಾಡಬೇಕಾಗುತ್ತದೆ
• ಆನ್‍ಲೈನ್ ವ್ಯಾಪಾರವನ್ನು ಮಾಡಬಹುದು

ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, 2020.

• ರಾಷ್ಟ್ರೀಯ ಚೌಕಟ್ಟಿನ ಮೂಲಕ ರೈತರು ಕೃಷಿ ವ್ಯಾಪಾರ ಸಂಸ್ಥೆಗಳು, ಸಂಸ್ಕರಣೆಗಾರರು, ಸಗಟು ವ್ಯಾಪಾರಿಗಳು, ರಫ್ತುದಾರರು ಹಾಗೂ ಚಿಲ್ಲರೆ ವ್ಯಾಪಾರಿಗಳ ಜೊತೆಗೆ ಭವಿಷ್ಯದ ಕೃಷಿ ಉತ್ಪನ್ನಗಳ ಮಾರಾಟ ನ್ಯಾಯಯುತ ಮತ್ತು ಪಾರದರ್ಶಕ ಪರಸ್ಪರ ಒಪ್ಪಿದ ಸಂಭಾವನೆ ಬೆಲೆ ಚೌಕಟ್ಟಿನಲ್ಲಿ ನಿರ್ವಹಿಸಲು ಅನುಕೂಲ ಮಾಡಿಕೊಡುವುದು.
• ಕೇಂದ್ರ ಸರಕಾರದ ಮಾದರಿ ಕೃಷಿ ಒಪ್ಪಂದಗಳಿಗೆ ಮಾರ್ಗಸೂಚಿಗಳು
• ಉತ್ಪನ್ನಗಳ ಬೆಲೆಯನ್ನು ಒಪ್ಪಂದದಲ್ಲಿ ಸ್ಪಷ್ಟವಾಗಿ ನಮೂದಿಸಲಾಗುವುದು
• ಸ್ಪಷ್ಟವಾಗಿ ನಿರ್ದಿಷ್ಟಪಡಿಸಿದ ವಿವಾದ ಪರಿಹಾರದ ಕಾರ್ಯವಿಧಾನ: ರೈತರು ಮತ್ತು ಖರೀದಾರರ ಹಕ್ಕುಗಳನ್ನು ರಕ್ಷಿಸುವುದು

ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020

ಅಸಾಧಾರಣ ಪರಿಸ್ಥಿತಿಯಲ್ಲಿ ಮಾತ್ರ ಕಾಯ್ದೆ ಉದ್ಭವಿಸುತ್ತದೆ
• ಯುದ್ಧ
• ಕ್ಷಾಮ
• ಅಸಾಧಾರಣ ಬೆಲೆ ಏರಿಕೆ
• ನೈಸರ್ಗಿಕ ವಿಕೋಪಗಳು

ಬೆಲೆ ಏರಿಕೆಯ ಆಧಾರದ ಮೇಲೆ ಮಾತ್ರ ಸ್ಟಾಕ ಮಿತಿಗಳನ್ನು ಹೇರುವುದು ಮತ್ತು ತೋಟಗಾರಿಕಾ ಉತ್ಪನ್ನಗಳ ಚಿಲ್ಲರೆ ಬೆಲೆಯಲ್ಲಿ ಶೇಕಡಾ 100 ಹೆಚ್ಚಳ ಮತ್ತು ಕೆಡದಂತಹ ಉತ್ಪನ್ನಗಳ ಚಿಲ್ಲರೆ ಬೆಲೆಯಲಿ ್ಲ ಶೇಕಡಾ 50 ಹೆಚ್ಚಳ ಇದ್ದರೆ ಮಾತ್ರ ಅದನ್ನು ವಿಧಿಸಬಹುದು

ಕೃಷಿ ಸುಧಾರಣೆಗಳ ಪ್ರಯೋಜನಗಳು

• ಏಕೀಕೃತ ಮಾರುಕಟ್ಟೆ
• ರೈತರು ತಮ್ಮ ಉತ್ಪನ್ನಗಳನ್ನು ಎ.ಪಿ.ಎಮ್.ಸಿ.ಗಳ ಜೊತೆಗೆ ಬೇರೆ ಕಡೆ ಎಲ್ಲಿ ಉತ್ತಮ ಬೆಲೆ ದೊರೆಯುತ್ತದೆ ಅಲ್ಲಿ ಮಾರಾಟ ಮಾಡಲು ಅವಕಾಶವನ್ನು ಒದಗಿಸಲಾಗಿದೆ.
• ಎ.ಪಿ.ಎಂ.ಸಿ. ಯ ಏಕಸ್ವಾಮ್ಯ ಹತೋಟಿಯ ಅಂತ್ಯ
• ಕನಿಷ್ಟ ಬೆಂಬಲ ಬೆಲೆಯು ರೈತರಿಗೆ ಸುರಕ್ಷತಾ ಜಾಲವಾಗಿ ಕಾರ್ಯನಿರ್ವಹಿಸುವುದು ಹಾಗೂ ಇದು ಮುಂದುವರೆಯುತ್ತದೆ.
• ರೈತರ ಹಕ್ಕುಗಳು ಕಾನೂನಿನ ಚೌಕಟ್ಟಿನ ಒಳಗೆ ರಕ್ಷಿಸಲ್ಪಡುತ್ತವೆ
• ಮಾರುಕಟ್ಟೆ ಶುಲ್ಕ, ತೆರಿಗೆ ಇತ್ಯಾದಿಗಳಲ್ಲಿ ಕಡಿತ ಮತ್ತು ಉತ್ತಮ ಬೆಲೆ ಆವಿಷ್ಕಾರ
• ರೈತನ ಹೊಲದ ಸನಿಹದಲ್ಲೇ ಮೂಲಸೌಕರ್ಯಗಳ ಅಭಿವೃದ್ಧಿ
• ಗುತ್ತಿಗೆ ಕೃಷಿ: ಬೆಲೆ ಆಶ್ವಾಸನೆಯ ಒಂದು ರೂಪ ಮತ್ತು ಆಹಾರ ಸಂಸ್ಕರಣಾ ವಲಯದೊಂದಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ.

ಸಣ್ಣ ಮತ್ತು ಅತಿ ಸಣ್ಣ ರೈತರಿಗೂ ಕೂಡ ಕೃಷಿ ಲಾಭದಾಯಕವಾಗಬಹುದು.

ಕೃಷಿ ಸುಧಾರಣೆಗಳ ಪ್ರಯೋಜನಗಳು
ಸುಧಾರಣೆಗಳ ಮೊದಲು ಸುಧಾರಣೆಗಳ ನಂತರ
ಅಧಿಸೂಚಿತ ಕೃಷಿ ಉತ್ಪನ್ನಗಳನ್ನು ಎಪಿಎಂಸಿ ಮಂಡಿಯಲ್ಲಿ ಮಾತ್ರ ಮಾರಾಟ ಮಾಡಬಹುದು ಎಪಿಎಂಸಿ ಮಂಡಿಯಲ್ಲಿ ಮಾರಾಟ ಮಾಡಲು ಅಥವಾ ಬೇರೆ ಯಾವುದೇ ಮಾರಾಟಗಾರರನ್ನು ಆಯ್ಕೆ ಮಾಡಲು ಆಯ್ಕೆಯ ಸ್ವಾತಂತ್ರ್ಯ
ಮಧ್ಯವರ್ತಿಗಳ ಏಕಸ್ವಾಮ್ಯ ಮಾರಾಟ ಮಾಡಲು ಬಹು ಆಯ್ಕೆಗಳು
ವ್ಯಾಪಾರಿಗಳು ಬೆಲೆಗಳನ್ನು ಕೃತಕವಾಗಿ ಕಡಿಮೆ ಮಾಡಬಹುದು. ಸ್ಪರ್ಧಾತ್ಮಕ ಮಾರುಕಟ್ಟೆಯಿಂದ ಉತ್ತಮ ಬೆಲೆ ದೊರೆಯುವುದು
ರೈತ ತನ್ನ ಉತ್ಪನ್ನವನ್ನು ಮಾರುಕಟ್ಟೆಗೆ ತಂದಾಗ ಯಾವ ಬೆಲೆ ನೀಡಲಾಗುತ್ತದೆಯೋ ಅದನ್ನು ಒಪ್ಪಿಕೊಳ್ಳಬೇಕು. ಬಾಗಿಲಲ್ಲಿಯೇ ಬೆಲೆಗೆ ಚೌಕಾಶಿ ಮಾಡಬಹುದು.
ಉತ್ಪಾದಕರು ಮತ್ತು ಗ್ರಾಹಕರು ಭರಿಸುವ ಮಾರುಕಟ್ಟೆ ಶುಲ್ಕ, ಕಮೀಶನ್ ಮತ್ತು ಇತರೆ ಶುಲ್ಕಗಳನ್ನು ಪಾವತಿಸುವುದು. ಯಾವುದೇ ಶುಲ್ಕ, ಕಮೀಶನ್ನಗಳು ಇಲ್ಲ. ಉತ್ಪಾದಕರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ದೊಡ್ಡ ಉಳಿತಾಯ.
ಬೆಲೆ ವಿಸ್ತರಣೆ, ವಿಘಟಿತ ಅಥವಾ ತುಣುಕು ಮಾರುಕಟ್ಟೆಗಳು ಮತ್ತು ಮಧ್ಯವರ್ತಿಗಳ ಉದ್ದ ಸರಪಳಿ ಗ್ರಾಹಕರ ಪಾವತಿಯಲ್ಲಿ ಉತ್ಪಾದಕರ ಹೆಚ್ಚಿನ ಪಾಲು. ಸಾಗಾಣೆಯ ಖರ್ಚು ಕಡಿಮೆ. ಮಧ್ಯವರ್ತಿಗಳು ಕಡಿಮೆ ಅಥವಾ ಇಲ್ಲವೇ ಇಲ್ಲ.
ಯುವಕರಿಗೆ ಕೃಷಿ ಸರಕುಗಳ ವ್ಯಾಪಾರ ಮಾಡಲು ಅವಕಾಶವಿಲ್ಲ ಗ್ರಾಮೀಣ ಯುವಕರಿಗೆ ವ್ಯಾಪಾರ ಮಾಡಲು ಮತ್ತು ಸರಬರಾಜು ಕೊಂಡಿಯಾಗಲು ಅವಕಾಶ

ಕೃಷಿ ಸುಧಾರಣೆಗಳ ಪ್ರಯೋಜನಗಳು
ಸುಧಾರಣೆಗಳ ಮೊದಲು ಸುಧಾರಣೆಗಳ ನಂತರ
ಮಧ್ಯವರ್ತಿಗಳನ್ನು ತಪ್ಪಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಸಾಧ್ಯವಿಲ್ಲ ಮಧ್ಯವರ್ತಿಗಳನ್ನು ತಪ್ಪಿಸಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಿ, ಉತ್ತಮ ಬೆಲೆ ಪಡೆಯಲು ಸಾಧ್ಯ
ಬಹಳ ರಾಜ್ಯಗಳಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಎಪಿಎಂಸಿ ಮಾರುಕಟ್ಟೆ ಹೊರಗಡೆ ಮಾರಾಟ ಮಾಡುವ ಸ್ವಾತಂತ್ರ್ಯ ಎಲ್ಲ ಕೃಷಿ ಉತ್ಪನ್ನಗಳ ಮಾರಾಟದ ಸ್ವಾತಂತ್ರ್ಯವನ್ನು ದೇಶದೆಲ್ಲಡೆ ಮಾರಾಟ ಮಾಡುವಂತೆ ವಿಸ್ತರಿಸಲಾಗಿದೆ
ಸಣ್ಣ ಭೂ ಹಿಡುವಳಿದಾರರು ಇನ್‍ಪುಟ್ ಮತ್ತು ಔಟ್‍ಪುಟ್ ಮಾರುಕಟ್ಟೆಗಳಲ್ಲಿ ಪ್ರಮಾಣದ ಮತ್ತು ಚೌಕಾಶಿ ಮಾಡುವ ಹಕ್ಕನ್ನು ಹೊಂದಿಲ್ಲ ಆಧುನಿಕ ಕೃಷಿ ಪರಿಕರಗಳ ಲಭ್ಯತೆ ಮಾಹಿತಿ, ಸೇವೆ ಮತ್ತು ಬೆಲೆ ರಕ್ಷಣೆ ಕೊಡುತ್ತದೆ.
ಗುತ್ತಿಗೆ ಕೃಷಿಯು ಕೆಲವೇ ಪ್ರದೇಶದಲ್ಲಿ ಜಾರಿಯಲ್ಲಿದೆ ಮತ್ತು ಅಧಿಕಾರಿಗಳ ನಿಯಂತ್ರಣಕ್ಕೆ ಸೀಮಿತವಾಗಿದೆ. ರೈತರ ಉತ್ಪಾದಕರ ಕಂಪನಿಗಳು ಸಣ್ಣ ರೈತರಿಗೆ ದರ ಚೌಕಾಸಿ ಮಾಡಲು ಹಾಗೂ ಉತ್ತಮ ಬೆಲೆ ಒದಗಿಸಲು ಸಹಾಯವಾಗುತ್ತವೆ.
ರೈತರು ಮೌಲ್ಯ ಸರಪಳಿಗಳ ಭಾಗವಾಗಿಲ ಮೌಲ್ಯ ಸರಪಳಿಯಲ್ಲಿ ರೈತ ಪಾಲುದಾರನಾಗಬಹುದು
ಮಧ್ಯವರ್ತಿಗಳು ಮತ್ತು ಕಳಪೆ ಸಾಗಾಣೆಯಿಂದ ರಫ್ತಿನಲ್ಲಿ ಸ್ಪರ್ಧಾತ್ಮಕತೆ ಇಲ್ಲದಾಗಿದೆ ರಫ್ತು ಸ್ಪರ್ಧಾತ್ಮಕತೆ ಹೆಚ್ಚಾಗುತ್ತದೆ ಮತ್ತು ರೈತರಿಗೆ ಅನುಕೂಲವಾಗುತ್ತದೆ.

ರೈತರಿಂದ ಮಾಡುವ ಖರೀದಿಯಲ್ಲಿ ಹೆಚ್ಚಳ
• 2009-10 ರಿಂದ 2013-14 ಕ್ಕೆ ಹೋಲಿಸಿದರೆ, ಕಳೆದ 5 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆ ಪಾವತಿ ಹೆಚ್ಚಾಗಿದೆ
• ಭತ್ತದ ಬೆಳೆಯಲ್ಲಿ 2.4 ಪಟ್ಟು ಹೆಚ್ಚಳ (ರೂ.4.95 ಲಕ್ಷ ಕೋಟಿ)
• ದ್ವಿದಳ ಧಾನ್ಯಗಳ ಬೆಳೆಯಲ್ಲಿ 75 ಪಟ್ಟು ಹೆಚ್ಚಳ (ರೂ.49,000 ಕೋಟಿ)
• ಎಣ್ಣೆ ಕಾಳು ಮತ್ತು ಕೊಬ್ಬರಿಯಲ್ಲಿ 10 ಪಟ್ಟು ಹೆಚ್ಚಳ (ರೂ.25,000 ಕೋಟಿ)
• ಗೋದಿ ಬೆಳೆಯಲ್ಲಿ 1.77 ಪಟ್ಟು ಹೆಚ್ಚಳ (ರೂ.2.97 ಲಕ್ಷ ಕೋಟಿ)

ತಪ್ಪು ಕಲ್ಪನೆ ಮತ್ತು ನಿಜಸ್ಥಿತಿ
ತಪ್ಪು ಕಲ್ಪನೆ ನಿಜಸ್ಥಿತಿ
ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗುವುದಿಲ್ಲ ರೈತರು ಖರೀದಾರರನ್ನು ಆಯ್ಕೆ ಮಾಡಬಹುದು ಮತ್ತು ಬೆಲೆಯನ್ನು ನಿರ್ಧರಿಸಬಹುದು
ರೈತರಿಗೆ ವಿವಾದ ಬಗೆಹರಿಸಲು ಅವಕಾಶವಿಲ್ಲ ಸ್ಥಳೀಯ ಎಸ್‍ಡಿಎಂಗಳ (ಜಿಲ್ಲಾಧಿಕಾರಿಗಳು) ಮಟ್ಟದಲ್ಲಿ ಕನಿಷ್ಠ ವೆಚ್ಚದೊಂದಿಗೆ ಸಮಯಕ್ಕೆ ಅನುಗುಣವಾಗಿ ವಿವಾದ ಪರಿಹಾರವನ್ನು ಕಾಯಿದೆ ಉತ್ತೇಜಿಸುತ್ತದೆ
ರೈತರಿಗೆ ಸಮಯಕ್ಕೆ ಸರಿಯಾಗಿ ಹಣ ಪಾವತಿಯಾಗುವುದಿಲ್ಲ ಖರೀದಿದಾರರು ಅವತ್ತಿನ ದಿನವೇ ಅಥವಾ ಒಪ್ಪಂದದ ಪ್ರಕಾರ 3 ದಿನಗಳಲ್ಲಿ ರೈತರಿಗೆ ಹಣ ಪಾವತಿ ಮಾಡಬೇಕು.
ರೈತ ಸಂಸ್ಥೆಗಳಿಗೆ ಲಾಭವಾಗುವುದಿಲ್ಲ ಎಲ್ಲ ರೈತ ಸಂಸ್ಥೆಗಳನ್ನು “ರೈತರು” ಎಂದು ಪರಿಗಣಿಸಲಾಗುತ್ತದೆ ಮತ್ತು ಅವರಿಗೆ ರೈತರಂತೆಯೇ ಎಲ್ಲ ಲಾಭಗಳು ದೊರೆಯುತ್ತವೆ.
ಕನಿಷ್ಠ ಬೆಂಬಲ ಬೆಲೆ ಮುಂದುವರೆಯುವದಿಲ್ಲ ಕನಿಷ್ಠ ಬೆಂಬಲ ಬೆಲೆ ಮೊದಲಿನಂತೆಯೇ ಮುಂದುವರೆಯುತ್ತದೆ.
ಎಫ್.ಸಿ.ಐ. ರೈತರಿಂದ ಖರೀದಿ ಮಾಡುವುದನ್ನು ನಿಲ್ಲಿಸುತ್ತದೆ ಎಫ್‍ಸಿಐ ಮತ್ತು ಇತರೆ ಸರಕಾರಿ ಎಜೆನ್ಸಿಗಳು ರೈತರಿಂದ ಖರೀದಿ ಮಾಡುವುದನ್ನು ಮುಂದುವರೆಸುತ್ತವೆ.

ತಪ್ಪು ಕಲ್ಪನೆ ಮತ್ತು ನಿಜಸ್ಥಿತಿ
ತಪ್ಪು ಕಲ್ಪನೆ ನಿಜಸ್ಥಿತಿ
ಎ.ಪಿ.ಎಂ.ಸಿ. ಹೊರಗೆ ಮಾರಾಟ ಮಾಡಲು ರೈತರಿಗೆ ಪರವಾನಿಗೆ ಬೇಕು ನೋಂದಣಿ / ವಹಿವಾಟು ಶುಲ್ಕವಿಲ್ಲದೆ ರೈತರು ಎಪಿಎಂಸಿ ಹೊರಗೆ ಉತ್ತಮ ಬೆಲೆ ನೀಡುವ ಖರೀದಿದಾರರಿಗೆ ಮಾರಾಟ ಮಾಡಬಹುದು
ಎ.ಪಿ.ಎಂ.ಸಿ. ಮಾರುಕಟ್ಟೆಗಳು ಇನ್ನುಮುಂದೆ ಮುಚ್ಚುತ್ತವೆ. ಎ.ಪಿ.ಎಂ.ಸಿ. ಮಾರುಕಟ್ಟೆಗಳು ಮೊದಲಿನಂತೆ ಕಾರ್ಯನಿರ್ವಹಿಸುತ್ತವೆ.
ಕಾಯ್ದೆಯು ರಾಜ್ಯ ಎ.ಪಿ.ಎಂ.ಸಿ. ಗಳ ಹಕ್ಕುಗಳನ್ನು ಆಕ್ರಮಿಸುತ್ತದೆ ಕಾಯ್ದೆಯು ಎಪಿಎಂಸಿಯನ್ನು ದುರ್ಬಲಗೊಳಿಸುವುದಿಲ್ಲ. ಇದು ಮಾರುಕಟ್ಟೆ ಹೊರಗೆ ಹೆಚ್ಚುವರಿ ವ್ಯಾಪಾರಕ್ಕೆ ಅನುವು ಮಾಡಿಕೊಡುತ್ತದೆ.
ರೈತರ ಪಾವತಿಯನ್ನು ಕಾಯ್ದೆಯು ರಕ್ಷಿಸುವುದಿಲ್ಲ ರೈತರ ಹಿತಾಸಕ್ತಿಗಳನ್ನು ಕಾಪಾಡಲು ಈ ಕಾಯ್ದೆ ಸಾಕಷ್ಟು ಮಾರ್ಗಸೂಚಿಗಳನ್ನು ಒದಗಿಸುತ್ತದೆ
ಕಾರ್ಪೊರೇಟ್ ಸಂಸ್ಥೆಗಳಿಂದ ಕೃಷಿ ಭೂಮಿ ಸ್ವಾಧೀನಕ್ಕೆ ಈ ಕಾಯ್ದೆಯು ಕಾರಣವಾಗುತ್ತದೆ ಕಾಯ್ದೆಯು ರೈತರ ಭೂಮಿಯನ್ನು ವರ್ಗಾಯಿಸಲು ಪ್ರತಿಬಂಧಿಸುತ್ತದೆ.

ಸಮಾಲೋಚನೆ ಪ್ರಕ್ರಿಯೆ
• ಕೃಷಿ ವಿಷಯಗಳ ಕುರಿತು ಪಾಲುದಾರರ ಸಮಾಲೋಚನೆಗಳು ಕಳೆದ ಎರಡು ದಶಕಗಳಿಂದ ವಿವಿಧ ಸರಕಾರಗಳಿಂದ ನಡೆದಿದೆ.
• ಶ್ರೀ ಶಂಕರಲಾಲ್ ಗುರು ನೇತೃತ್ವದ ತಜ್ಞರ ಸಮಿತಿ (2000) ಅಗತ್ಯ ಸರಕುಗಳ ಕಾಯಿದೆ, 1955, ನೇರ ಮಾರುಕಟ್ಟೆ ಪ್ರೋತ್ಸಾಹ ಮತ್ತು ಖಾಸಗಿ ವಲಯವು ಮಾರುಕಟ್ಟೆ ವಿಸ್ತರಣಾ ಸೇವೆಗಳಲ್ಲಿ ಪಾಲ್ಗೊಳ್ಳುವಿಕೆಯನ್ನು ಶಿಫಾರಸ್ಸು ಮಾಡಿದೆ.
• ಅಂತರ್-ಮಂತ್ರಾಲಯ ಕಾರ್ಯಪಡೆ (2002) ಮಾರುಕಟ್ಟೆ ವ್ಯವಸ್ಥೆಯನ್ನು ಪುನುರುಜ್ಜೀವನಗೊಳಿಸುವುದು, ಎಪಿಎಂಸಿ ಕಾಯ್ದೆಯಲ್ಲಿನ ಸುಧಾರಣೆಗಳನ್ನು ತರಲು ಮತ್ತು ಗುತ್ತಿಗೆ ಕೃಷಿಯನ್ನು ಉತ್ತೇಜಿಸುವದನ್ನು ಶಿಫಾರಸ್ಸು ಮಾಡಿದೆ.
• ಕೃಷಿ ಮಾರುಕಟ್ಟೆ ಕುರಿತು ಮಾದರಿ ಎಪಿಎಂಸಿ ಕಾಯ್ದೆ 2003ನ್ನು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿ ರೂಪಿಸಲಾಗಿದೆ. ಮಾದರಿ ಎ.ಪಿ.ಎಂ.ಸಿ. ನಿಯಮಗಳನ್ನು 2007 ರಲ್ಲಿ ರೂಪಿಸಲಾಯಿತು.
ಮಾದರಿ ಎಪಿಎಂಸಿ ಕಾಯ್ದೆ 2003 ನ್ನು 18 ರಾಜ್ಯಗಳು ಅಂಗೀಕರಿಸಿವೆ

ಸಮಾಲೋಚನೆ ಪ್ರಕ್ರಿಯೆ
• ಶ್ರೀ ಎಂ.ಎಸ್. ಸ್ವಾಮಿನಾಥನ್ (2006) ನೇತೃತ್ವದಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಏಕೀಕೃತ ಮಾರುಕಟ್ಟೆಯನ್ನು ಪ್ರೋತ್ಸಾಹಿಸಲು ಶಿಫಾರಸ್ಸು ಮಾಡಿದೆ.
• ವ್ಯಾಪಕವಾದ ಸಮಾಲೋಚನೆಗಾಗಿ ರಾಜ್ಯ ಸರಕಾರದ ಕೃಷಿ ಮಾರುಕಟ್ಟೆ ಉಸ್ತುವಾರಿ ಸಚಿವರ ಸಮಿತಿಯನ್ನು ರಚಿಸಲಾಯಿತು (2010)
• ತುಂಡು ತುಂಡಾದ ಮಾರುಕಟ್ಟೆಗಳನ್ನು ತೆಗೆದುಹಾಕುವುದು ಮತ್ತು ಕೃಷಿ ಉತ್ಪಾದನೆ ಮಾರಾಟಕ್ಕಾಗಿ ರಾಷ್ಟ್ರೀಯ ಮಾರುಕಟ್ಟೆಯನ್ನು ಸ್ಥಾಪಿಸುವುದು.

5 ರಾಜ್ಯಗಳು ಅಳವಡಿಸಿಕೊಂಡಿವೆ
• ಕೃಷಿ ಸುಗ್ರೀವಾಜ್ಞೆ (ಜೂನ್ 2020) ಗಳನ್ನು ಪ್ರಕಟಣೆ ಮಾಡುವುದಕ್ಕಿಂತ ಮೊದಲು ರಾಜ್ಯಗಳೊಡನೆ ಸತತವಾಗಿ ಸಮಾಲೋಚನೆ ಮಾಡಲಾಗಿದೆ.
• ಕೃಷಿ ಸಮುದಯಾದಲ್ಲಿ, ಎಫ್.ಪಿ.ಒ. ಮತ್ತು ಸಹಕಾರಿ ಸಂಸ್ಥೆಗಳಲ್ಲಿ ಒಂದು ರಾಷ್ಟ್ರ, ಒಂದು ಮಾರುಕಟ್ಟೆ ಬಗ್ಗೆ ಜಾಗೃತಿ ಮೂಡಿಸಲು ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

error: Content is protected !!