ಇಂದು ಶಿವಮೊಗ್ಗ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶ್ರೀ ಕೆ.ಬಿ.ಅಶೋಕ ನಾಯ್ಕ್ ಬಗರ್ ಹುಕುಂ ಸಮಿತಿಯ ಸಭೆ ನಡೆಸಿ, ತಾಲೂಕಿನ ಬಗರ್ ಹುಕುಂ ಪ್ರಕರಣಗಳ ಕುರಿತು ಸಮಿತಿಯ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗರಾಜ್, ಬಗರ್ ಹುಕುಂ ಸಮಿತಿ ನಾಮನಿರ್ದೇಶಿತ ಸದಸ್ಯರಾದ ಶ್ರೀ ಸುಧಾಕರ್, ಶ್ರೀಮತಿ ಧನಲಕ್ಷ್ಮಿ, ಶ್ರೀ ಗಣೇಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!