ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ – ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ರೈತರ ತರಬೇತಿ ಸಂಸ್ಥೆ ಮತ್ತು ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ – ಆನಂದಪುರ, ಇವರ ಸಂಯುಕ್ತ ಆಶ್ರಯದಲ್ಲಿ ಇದೇ ತಿಂಗಳ ಜೂನ್ 10 ನೇ (ಸೋಮವಾರ) ತಾರೀಖಿನಂದು “ಬಹುಪಯೋಗಿ ಹಲಸು: ಸಂಸ್ಕರಣೆ ಮತ್ತು ಮೌಲ್ಯವರ್ಧನೆ” ಯ ಬಗ್ಗೆ ಒಂದು ದಿನದ ಉಚಿತ ತರಬೇತಿ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಇರುವಕ್ಕಿಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದೆ
ತರಬೇತಿಗಾಗಿ ನೋಂದಾಯಿಸಲು

ಸಂಪರ್ಕಿಸಿ ಡಾ. ಸುಧಾರಾಣಿ, ಏನ್. (ಆಹಾರ ತಜ್ಞರು), ಕೃಷಿ ವಿಜ್ಞಾನ ಕೇಂದ್ರ – ಶಿವಮೊಗ್ಗ, ಮೊಬೈಲ್ ಸಂಖ್ಯೆ: 9482024908

error: Content is protected !!