ಶಿವಮೊಗ್ಗ, ನವೆಂಬರ್ 09, : ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಅ.14 ರಂದು ಕೇಬಲ್ ಚಾಲನೆಗೊಳಿಸುವುದರಿಂದ ಅ.14 ಮತ್ತು 15 ರಂದು ಎರಡು ದಿನಗಳು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

error: Content is protected !!