ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌.

ಸುಮಾರು 10 ಸಾವಿರ ಕ್ಯೂಸೆಸ್ ನೀರು ಬಿಡುಗಡೆ ಮಾಡಲಾಗಿದ್ದು 3 ಗೇಟ್ ಗಳ ಮೂಲಕ ನೀರು ಹರಿಸಲಾಗಿದೆ‌.

1819 ಅಡಿ ಸಾಮರ್ಥ್ಯ ಹೊಂದಿರುವ ಜಲಾಶಯ
ಈಗಾಗಲೇ 1814 ಅಡಿ ಭರ್ತಿಯಾಗಿದ್ದು ಒಳ ಅರಿವು 5361 ಕ್ಯೂಸೆಸ್ ಇರುವ ಹಿನ್ನೆಲೆಯಲ್ಲಿ ನೀರಾವರಿ ಅಧಿಕಾರಿಗಳು ನೀರು ಹರಿಸಿದ್ದಾರೆ‌.

ಕರ್ನಾಟಕ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹ ಸಾಗರ ಶಾಕರಾದ ಬೇಳೂರು ಗೋಪಾಲಕೃಷ್ಣ ಗೆಟ್ ಗಳಿಗೆ ಪೂಜೆ ಸಲ್ಲಿಸಿ ನೀರು ಬಿಡುಗಡೆಗೆ ಚಾಲನೆ ನೀಡಿದರು‌.

ಈ ಸಂದರ್ಭದಲ್ಲಿ ಕೆಪಿಸಿ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

error: Content is protected !!