“ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಮೇಲೆತ್ತಲು ಮತ್ತೊಂದು ದಿಟ್ಟ ಹೆಜ್ಜೆ –

ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಕಂಕಣ ಬದ್ಧರಾಗಿದ್ದು ಇಂದು ಕೇಂದ್ರ ಕಲ್ಲಿದ್ದಲು ಮತ್ತು ಅದಿರು ಇಲಾಖೆಯ ಸಚಿವರಾದ ಶ್ರೀ ಕಿಷನ್ ರೆಡ್ಡಿ ಅವರನ್ನು ಅವರ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡಿ ಕಾರ್ಖಾನೆಗೆ ಅಗತ್ಯವಿರುವ ಕಬ್ಬಿಣದ ಅದಿರನ್ನು ಮಂಜೂರು ಮಾಡುವಂತೆ ಮನವಿ ಮಾಡಿಕೊಂಡು ಕಾರ್ಖಾನೆಗೆ ಸಂಬಂಧಿಸಿದ ಇನ್ನಿತರ ಅನೇಕ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

error: Content is protected !!