ಉಕ್ಕಿನ ಮನುಷ್ಯನೆಂದೆ ಖ್ಯಾತನಾಮರಾಗಿದ್ದ ದಿ|| ಸರ್ದಾರ್ ವಲ್ಲಭಬಾಯಿ ಪಟೇಲ್‍ರವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಏರ್ಪಡಿಸಲಾಗಿದ್ದ ಸರಳ ಕಾರ್ಯಕ್ರಮದಲ್ಲಿ ಶ್ರೀಪತಿ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಹಾಯಕ ನಿರ್ದೇಶಕ ಶಫಿಸಾದುದ್ದೀನ್, ನಿ|| ವಾರ್ತಾಧಿಕಾರಿ ಬಿ.ಎಸ್.ತಿಮ್ಮೋಳಿ ಸೇರಿದಂತೆ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

error: Content is protected !!